ಕರಾವಳಿಕ್ರೈಂ

ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ನಡೆದಿದೆ.

ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!