ಕರಾವಳಿಕ್ರೈಂ

ಪುತ್ತೂರು: ತೋಟದ ನೀರಿನ ತೊಟ್ಟಿಯಲ್ಲಿ ಯುವಕನ ಶವ ಪತ್ತೆ

ಪುತ್ತೂರು: ಕೆರೆಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನರಿಮೊಗರು ಸಮೀಪದ ಶಾಂತಿಗೋಡು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮರಕ್ಕೂರು ನಿವಾಸಿ ಕಿರಣ್ (32.ವ) ಎಂದು ಗುರುತಿಸಲಾಗಿದೆ.

ಮರಕ್ಕೂರುನಲ್ಲಿರುವ ತೋಟದಲ್ಲಿ ಟಾರ್ಪಲಿನಿಂದ ನಿರ್ಮಿಸಿದ ತಾತ್ಕಾಲಿಕ ಕೆರೆಗೆ ಯುವಕ ಬಿದ್ದು ಮೃತಪಟ್ಟಿದ್ದಾನೆನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!