ಕರಾವಳಿ

ಮೈಂದನಡ್ಕ: ಶಾಸಕ ಅಶೋಕ್ ರೈಯವರಿಂದ ನೂತನ ರಿಕ್ಷಾ ತಂಗುದಾಣ  ಉದ್ಘಾಟನೆ

ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ನೂತನ ರಿಕ್ಷಾ ತಂಗುದಾಣವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.

ಶಾಸಕರು ರಿಕ್ಷಾ ತಂಗುದಾಣಕ್ಕೆ 5 ಲಕ್ಷ ಅನುದಾನ ನೀಡಿದ್ದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ಊರವರು, ಆಟೋ ಚಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!