ಕರಾವಳಿ

ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ
ಗುಲಾಬಿ ಎನ್ ಶೆಟ್ಟಿ ನಿಧನ




ಪುತ್ತೂರು: ಮುಂಡೂರು ಗ್ರಾಮದ ಕಂಪ ದಿ.ನಾರಾಯಣ ಶೆಟ್ಟಿ ಅವರ ಪತ್ನಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ
ಗುಲಾಬಿ ಎನ್ ಶೆಟ್ಟಿ
(72.ವ) ನಿಧನ ಹೊಂದಿದ್ದಾರೆ.
ಮೃತರು ಪುತ್ರಿಯರಾದ ರೇಷ್ಮಾ, ಸುಷ್ಮಾ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!