ಕರಾವಳಿ

SYS, SSF ಆಶ್ರಯದಲ್ಲಿ ಪುತ್ತೂರಿನಲ್ಲಿ ಬೃಹತ್ ಹುಬ್ಬುರ್ರಸೂಲ್ ಕಾನ್ಫರೆನ್ಸ್-ದರ್ಬೆಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ



ಮತ್ತೂರು: ಎಸ್.ವೈ.ಎಸ್ ಮತ್ತೂರು ಸೆಂಟರ್ ಹಾಗೂ ಎಸ್ಸೆಸ್ಸೆಫ್ ಮತ್ತೂರು ಡಿವಿಶನ್ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ ಅ.5ರಂದು ಪುತ್ತೂರಿನಲ್ಲಿ ನಡೆಯಿತು.


ಜಾಥಾಗೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು. ಸಯ್ಯದ್ ಸಾದಾತ್‌ ತಂಗಳ್ ದುವಾ ನೆರವೇರಿಸಿದರು.

ದರ್ಬೆಯಿಂದ ಪುತ್ತೂರು ಮುಖ್ಯ ರಸ್ತೆಯಾಗಿ ಸಾಗಿದ ಕಾಲ್ನಡಿಗೆ ಜಾಥಾವು ಕಿಲ್ಲೆ ಮೈದಾನದಲ್ಲಿ ಸಮಾಪ್ತಿಯಾಯಿತು. ನಂತರ ಮಿಲಾದ್ ಸಮಾವೇಶ ನಡೆಯಿತು.

ಎಸ್ಸೆಸ್ಸೆಫ್, ಎಸ್‌ವೈಎಸ್‌ ಹಾಗೂ ಇತರ ಸುನ್ನೀ ಸಂಘ ಸಂಸ್ಥೆಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!