ಕರಾವಳಿ

ಜ್ಞಾನಭಾರತಿ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನ, ಜಾಗೃತಿ ಕಾರ್ಯಕ್ರಮ

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನವನ್ನು ಆಚರಿಸಲಾಯಿತು.


ಪ್ರಾಂಶುಪಾಲ ಇಬ್ರಾಹಿಂ ಕಲೀಲ್ ನೇತೃತ್ವದಲ್ಲಿ ನಡೆದ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಅಪಾಯಗಳ ಬಗ್ಗೆ ವಿವರಿಸಲಾಯಿತು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!