ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ತರಗತಿ ವರೆಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ