ಕರಾವಳಿ

ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ  ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆ.29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!