ಕರಾವಳಿಕ್ರೈಂರಾಜ್ಯ

ಸೌಜನ್ಯಾ ಪ್ರಕರಣ: ವಿಠಲ ಗೌಡ ವಿರುದ್ಧ ದೂರು

ಬೆಳ್ತಂಗಡಿ: ಸೌಜನ್ಯಾ ಪ್ರಕರಣದ ಬಗ್ಗೆ ಸ್ನೇಹಮಯಿ ಕೃಷ್ಣನ್ ಎಂಬವರು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಿದ್ದು, ಆ ದೂರನ್ನು ಧರ್ಮಸ್ಥಳ ಪೊಲೀಸರಿಗೆ ಕಳುಹಿಸಿದ್ದು ಪರಿಶೀಲನೆ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು  ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!