Uncategorized

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಿದ್ದಿಕ್ ನೀರಾಜೆಗೆ ಶಾಸಕ ಅಶೋಕ್ ರೈಯವರಿಂದ ಅಭಿನಂದನೆ

ಪುತ್ತೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಸಿದ್ದಿಕ್ ನೀರಾಜೆಯವರನ್ನು ಶಾಸಕ ಅಶೋಕ್ ರೈ ಅಭಿನಂದಿಸಿದರು.

ನ.9 ರಂದು ನಡೆದ ಸಂಘದ ಚುನಾವಣೆಯಲ್ಲಿ ಸಿದ್ದಿಕ್ ನೀರಾಜೆಯವರು ಬಹುಮತದಿಂದ ಆಯ್ಕೆಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!