ಅಂತಾರಾಷ್ಟ್ರೀಯರಾಷ್ಟ್ರೀಯ

ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಮನವಿ ಮಾಡಿದ ಬಾಂಗ್ಲಾದೇಶ


ಬಾಂಗ್ಲಾದೇಶದ ನ್ಯಾಯಮಂಡಳಿ ಪದಚ್ಯುತ ಪ್ರಧಾನಿ ಶೇಕ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಿಗೇ, ಅವರನ್ನು ಹಸ್ತಾಂತರಿಸುವಂತೆ ಆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ.


ಬಾಂಗ್ಲಾದೇಶವು ಭಾರತದೊಂದಿಗೆ ಗಡಿಪಾರು ಒಪ್ಪಂದವನ್ನು ಹೊಂದಿದೆ ಎಂದು ಪತ್ರವೊಂದರಲ್ಲಿ ನೆನಪಿಸಿರುವ ಸಚಿವಾಲಯವು, ಹಸೀನಾ ಬಾಂಗ್ಲಾದೇಶಕ್ಕೆ ಮರಳುವಂತೆ ನೋಡಿಕೊಳ್ಳುವುದು ಭಾರತದ ಬದ್ದತೆಯಾಗಿದೆ ಎಂದು ಹೇಳಿದೆ. ಶೇಕ್ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ

Leave a Reply

Your email address will not be published. Required fields are marked *

error: Content is protected !!