
ಉಡುಪಿ: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಉಡುಪಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ರೋಡ್ ಶೋ ನಡೆಸಿದರು.
ಆದಿ ಉಡುಪಿಯ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ರೋಡ್ಶೋ ಆರಂಭಿಸಿದರು. ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಯಿತು.
Like this:
Like Loading...