ಕರಾವಳಿ

ಪುತ್ತೂರು: ಇಂದು (ಮಾ.2) ಶಾಸಕರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಇಲ್ಲ

ಪುತ್ತೂರು: ಮಾ.2 ಸೋಮವಾರದಂದು ಶಾಸಕ ಅಶೋಕ್ ರೈ ಅವರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಇರುವುದಿಲ್ಲ. ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಅಧಿಕಾರಿಗಳ ಸಭೆ ನಡೆಯಲಿದ್ದು ಬಳಿಕ ಶಾಸಕರು ಬೆಂಗಳೂರಿಗೆ ತೆರಳಲಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಶಾಸಕರ ಆಪ್ತ ಸಹಾಯಕರಾದ ರಂಜಿತ್ ಸುವರ್ಣ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!