ಕರಾವಳಿ

ಗುಂಡ್ಯ ಬಳಿ ಬಸ್-ಕಾರು ಭೀಕರ ಅಪಘಾತ, ಮೂವರು ಮೃತ್ಯು

ಕಡಬ: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈ‌ರ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!