ಕರಾವಳಿ

ಪುತ್ತೂರು: ಕೋವಿ ಪರವಾನಿಗೆ ನವೀಕರಣ ಮತ್ತು ಹೊಸ ಕೋವಿ ಪರವಾನಿಗೆ ನೀಡುವಲ್ಲಿ ಆಗುತ್ತಿರುವ ತೊಂದರೆಯ ಬಗ್ಗೆ ಬಳಕೆದಾರರು ಶಾಸಕ ಅಶೋಕ್ ರೈ ಜೊತೆ ಮಾತುಕತೆ ನಡೆಸಿದರು. ಸಭೆಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ಹಾಗೂ ಬಂಟ್ವಾಳ ತಾಲೂಕಿನ ಕೋವಿ ಬಳಕೆದಾರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!