ಕರಾವಳಿ

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ  ಮೊಹಮ್ಮದ್ ರಿಯಾಝ್ ರವರನ್ನು ಸನ್ಮಾನಿಸಿದ ಶಾಸಕ ಅಶೋಕ್ ರೈ  

ಪುತ್ತೂರು: ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಂಪ್ಯ ನಿವಾಸಿ ಮೊಹಮ್ಮದ್ ರಿಯಾಝ್ ರವರನ್ನು ಶಾಸಕ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು. ಸಿ ಎ ಪಾಸ್ ಮಾಡುವ ಮೂಲಕ ಪುತ್ತೂರಿಗೆ ಕೀರ್ತಿ ತಂದಿದ್ದೀರಿ ಎಂದು ಶಾಸಕರು ಪ್ರಶಂಸೆ ವ್ಯಕ್ತಪಡಿಸಿದರು.

 

Leave a Reply

Your email address will not be published. Required fields are marked *

error: Content is protected !!