ಕರಾವಳಿ

ಇಂದು ದ.ಕ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಮುನ್ಸೂಚನೆ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!