ದೀಪಾವಳಿ ಬೋನಸ್ ನೀಡಿಲ್ಲ ಎಂದು ಟವರ್ ಏರಿ ಕುಳಿತ ಕಾರ್ಮಿಕ..!
ಕಲಬುರಗಿ: ಜೆ.ಪಿ.ಸಿಮೆಂಟ್ ಕಾರ್ಖಾನೆ ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕನೋರ್ವ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ಶನಿವಾರ ನಡೆದಿದೆ.
![](http://newsbites.in/wp-content/uploads/2022/10/IMG-20221022-WA0069.jpg)
ಮೊಹಮ್ಮದ್ ರಶೀದ್ ಟವರ ಏರಿ ಪ್ರತಿಭಟನೆ ನಡೆಸಿದ ಕಾರ್ಮಿಕ.
ಕಾರ್ಖಾನೆಯ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ರಶೀದ್ ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಹಠ ಹಿಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.