ಕರಾವಳಿಕ್ರೈಂ

ಸುಳ್ಯ: ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ



ಸುಳ್ಯದ ನ.ಪಂ ಮಾಜಿ ಉಪಾಧ್ಯಕ್ಷರ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಅ.24ರಂದು ನಡೆದಿದೆ.

ವ್ಯಕ್ತಿಯನ್ನು ಸುಳ್ಯ.ನ.ಪಂ ಮಾಜಿ ಉಪಾಧ್ಯಕ್ಷರ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ತಿಳಿದು ಬಂದಿದೆ.
ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದ್ದು ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!