ಕರಾವಳಿರಾಜ್ಯ

ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸಹಿತ ಮೂವರನ್ನು ವಶಕ್ಕೆ ಪಡೆದ ಎನ್.ಐ.ಎ



ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ. ಇಂದು ಮತ್ತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆರುವುದಾಗಿ ತಿಳಿದುಬಂದಿದೆ.

ಇಕ್ಬಾಲ್ ಬೆಳ್ಳಾರೆ ಯವರನ್ನು ಇಂದು ಬೆಳಗಿನ ಜಾವ 3 ಗಂಟೆಗೆ ಅವರ ಮನೆಯಿಂದ ಬಂಧಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!