ಕರಾವಳಿ

ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವೇದಿಕ್ ಕೌಶಲ್ ಆಯ್ಕೆ



ಕಡಬ: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ನೀಡುತ್ತಿರುವ ಎರಡನೇ ವರ್ಷದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವೇದಿಕ್ ಕೌಶಲ್ ಆಯ್ಕೆಯಾಗಿದ್ದಾರೆ. 

ಇವರು ಕಡಬ ನಿವಾಸಿ ಮಹದೇವಪ್ಪ ಮತ್ತು ಕಡಬ ವಾಳ್ಯ ಸ.ಕಿ.ಪ್ರಾ.ಶಾಲೆಯ ಶಿಕ್ಷಕಿ ಮಂಜುಳಾ ಯು ಅವರ ಪುತ್ರ.

Leave a Reply

Your email address will not be published. Required fields are marked *

error: Content is protected !!