ಕರಾವಳಿ

ಸುಳ್ಯ: ಕ್ಯಾನ್ಸರ್ ಪೀಡಿತರಿಗೆ 2ನೇ ತರಗತಿ ವಿದ್ಯಾರ್ಥಿನಿಯಿಂದ ಕೇಶದಾನ



ಸುಳ್ಯ: ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಮೂಲಕ ಕು. ನಿಧಿ ಕೆ.ಡಿ ಅವರು ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ.

ಇವರು ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ 2 ನೇ ತರಗತಿ ವಿದ್ಯಾರ್ಥಿನಿ.

ಇವರು ಶ್ರೀಮತಿ ರೇಖಾಶ್ರೀ ಮತ್ತು ದರ್ಶನ್ ಅಳಂಕಲ್ಯರವರ ಪುತ್ರಿ.

Leave a Reply

Your email address will not be published. Required fields are marked *

error: Content is protected !!