ಕ್ರೈಂರಾಜ್ಯ

ಬೆಂಗಳೂರು: ಬೇಕರಿಗೆ ನುಗ್ಗಿ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ



ಬೆಂಗಳೂರು: ಎಚ್.ಎ.ಎಲ್ ಸಮೀಪ ಕುಂದನಹಳ್ಳಿ ಗೇಟ್ ಬಳಿ ಬ್ರಹ್ಮಲಿಂಗೇಶ್ವರ ಬೇಕರಿ ನಡೆಸುತ್ತಿರುವ ಬೈಂದೂರು ಮದ್ದೋಡಿಯ ಯುವಕರಿಗೆ ಯದ್ವಾ ತಧ್ವಾ ಹಲ್ಲೆ ನಡೆಸಿ ಹಣ ಎಗರಿಸಿದ್ದ ಮೂವರು ಆರೋಪಿಗಳನ್ನು ಹೆಚ್.ಎ.ಎಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿರುವ ಕಾರ್ತಿಕ್ (20), ಅಲ್ಯೂಮಿನಿಯಂ ಕೆಲಸಗಾರ ಸಲ್ಮಾನ್ (20), ಖಾಸಗಿ ಹೋಟೆಲ್ ಮ್ಯಾನೇಜರ್ ಕಾರ್ತಿಕ್ (23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!