ಕರಾವಳಿ

ಸುಳ್ಯ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ ದಿಢೀರ್ ವರ್ಗಾವಣೆ



ಸುಳ್ಯ: ಕಳೆದ ಮೂರು ವರ್ಷಗಳಿಂದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಪಿ ಮಹದೇವ ರವರನ್ನು ಸರ್ಕಾರ ದಿಢೀರ್ ವರ್ಗಾವಣೆಗೊಳಿಸಿ ಆದೇಶ ನೀಡಿದೆ.


ಮಹದೇವರನ್ನು ಕೊಡಗು ಜಿಲ್ಲೆಯ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


ದಿಡೀರ್ ವರ್ಗಾವಣೆ ಸುಳ್ಯದ ಜನತೆಯಲ್ಲಿ ನಾನಾ ರೀತಿಯ ಪ್ರಶ್ನೆಗಳನ್ನು ಮೂಡಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!