ಕರಾವಳಿ

ಬೆಳ್ತಂಗಡಿ: ಬಸ್-ಕಾರು ನಡುವೆ ಭೀಕರ ಅಪಘಾತ- ಇಬ್ಬರು ದುರ್ಮರಣ



ಬೆಳ್ತಂಗಡಿ: ಗುರುವಾಯನಕೆರೆ ವೇಣೂರು ರಸ್ತೆಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ ಮುಖಂಡ, ಉದ್ಯಮಿ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಕಾರು ಚಾಲಕ ಮುಷರ್ರಫ್ ಮೃತಪಟ್ಟ ಘಟನೆ ಜ.1ರಂದು ಬೆಳಗ್ಗೆ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!