ಕೆದಿಲ ಗ್ರಾಮದ ಪಾಟ್ರಕೋಡಿಯ ಮುಹಿಯುದ್ದಿನ್ ಜುಮಾ ಮಸೀದಿಯಲ್ಲಿ, ಜಮಾಅತ್ ಸಮಿತಿಯ ಅಧ್ಯಕ್ಷರಾದ ಉಮ್ಮರ್ ಹಾಜಿ ಕರಿಮಜಲುರವರು ದ್ವಜಾರೋಹಣ ನಡೆಸುವ ಮೂಲಕ 74ನೇ ಗಣರಾಜ್ಯೋತ್ಸವನು ಆಚರಿಸಲಾಯಿತು.
ಮದ್ರಸ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮೊಳಗಿಸಿದರು ನಂತರ ಸದರ್ ಉಸ್ತಾದ್ ಹನೀಫ್ ಸಖಾಫಿ ಸ್ವಾಗತಿಸಿದರು. ವರದಿ: ಅಬ್ದುಲ್ ಖಾದರ್ ಪಾಟ್ರಕೋಡಿ