ರಾಜಕೀಯರಾಜ್ಯ

ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಭಾಸ್ಕರ್ ರಾವ್



ಬೆಂಗಳೂರು: ಆಮ್‌ ಆದ್ಮಿ ಪಕ್ಷದ ಮುಖಂಡ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಮಾ.1ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದದ್ದಾರೆ.

ಬಳಿಕ ಮಾತನಾಡಿದ ಅವರು ಬಿಜೆಪಿಯು ದೇಶವ್ಯಾಪಿ ಸಂಘಟನೆ ಹೊಂದಿರುವ ಪಕ್ಷ. ಪ್ರಧಾನಿ ಮೋದಿಯವರ ದೂರದೃಷ್ಟಿ ನನ್ನನ್ನು ಪಕ್ಷಕ್ಕೆ ಸೇರಲು ಪ್ರೇರೇಪಿಸಿತು. ಆಪ್ ಪಕ್ಷ ದೊಡ್ಡದಾಗಿ ಬೆಳೆಯಲ್ಲ. ಅವರ ಇಬ್ಬರು ಮಂತ್ರಿಗಳು ಜೈಲಿನಲ್ಲಿರುವುದು ನಾಚಿಕೆಗೇಡಿನ ಸಂಗತಿ ಎಂದರು.

Leave a Reply

Your email address will not be published. Required fields are marked *

error: Content is protected !!