ರಾಜಕೀಯರಾಜ್ಯ

ಮಂಡ್ಯ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವ ಅಂಗಾರ ಭಾಗಿ



ರಾಜ್ಯ ಬಿಜೆಪಿ ನೇತೃತ್ವದಲ್ಲಿ ಮಂಡ್ಯ ರಾಮನಗರದಲ್ಲಿ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾ.7ರಂದು ಸಚಿವ ಎಸ್. ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ , ಬಿಜೆಪಿ ರಾಜ್ಯ ನಾಯಕರು, ಬಿ ಜೆ ಪಿ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!