ಕರಾವಳಿರಾಜಕೀಯ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆಗೆ ಸಾವಿರಾರು ಮಂದಿ ಭಾಗಿ



ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆಗೆ ಸಾವಿರಾರು ಮಂದಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ಎ.17ರಂದು ದರ್ಬೆ ವೃತ್ತದ ಬಳಿ ಸೇರಿದ ಪುತ್ತಿಲ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪುತ್ತಿಲ ಪರ ಘೋಷಣೆ ಮೊಳಗಿಸಿದರು.

Leave a Reply

Your email address will not be published. Required fields are marked *

error: Content is protected !!