ಕರಾವಳಿ

ಕಡಬ: ಕಾರು, ತೂಫಾನ್ ವಾಹನದ ನಡುವೆ ಭೀಕರ ಅಪಘಾತ-ನಾಲ್ವರು ದಾರುಣ ಮೃತ್ಯು



ಕಡಬ: ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ವರದಿಯಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಎರಡೂ ವಾಹನಗಳು ನಜ್ಜು ಗುಜ್ಜಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!