ಕರಾವಳಿರಾಜಕೀಯ

ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಬ್ಯಾಟ್ ಚಿಹ್ನೆ



ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆ ನೀಡಿದೆ.

ಚುನಾವಣಾ ಕಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ಪುತ್ತಿಲರವರು ಬ್ಯಾಟ್ ಚಿಹ್ನೆಗೆ ಮತ ಯಾಚಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!