ಕರಾವಳಿರಾಜಕೀಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರಿಗೆ ಮುಂಡೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಸ್ವಾಗತ



ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮುಂಡೂರಿಗೆ ಆಗಮಿಸಿದ ವೇಳೆ ಅವರನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖಂಡ ಅಶ್ರಫ್ ಮುಲಾರ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಯಾಕೂಬ್ ಮುಲಾರ್ ಹಾಗೂ ಅನೀಶ್ ಕಂಪ ಅವರು ಕೂಡ ಇದೇ ಸಂದರ್ಭದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

error: Content is protected !!