ರಾಜ್ಯ

ಕೃಷಿ‌ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು



ಕೃಷಿ‌ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. ಗಣೇಶ್ (16. ವ ), ಹೇಮಂತ್ (15. ವ ) ಮೃತ ಬಾಲಕರು.

ಸಾಂದರ್ಭಿಕ ಚಿತ್ರ

ಗಣೇಶ್‌ ನಿನ್ನೆಯಷ್ಟೇ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದ. ಹೇಮಂತ್ 9ನೇ ತರಗತಿ ತೇರ್ಗಡೆಗೊಂಡು‌ ಎಸ್ಸೆಸ್ಸೆಲ್ಸಿಗೆ ದಾಖಲಾಗಬೇಕಿತ್ತು. ಮಕ್ಕಳ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

Leave a Reply

Your email address will not be published. Required fields are marked *

error: Content is protected !!