ಕರಾವಳಿರಾಜಕೀಯ

ಪುತ್ತೂರಿನಲ್ಲಿ ಅಶೋಕ್ ಜಯಭೇರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ



ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಅಶೋಕ್ ಕುಮಾರ್ ರೈ ಅವರು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯ ಘೋಷ ಹಾಕಿ ಸಂಭ್ರಮಾಚರಿಸಿದ್ದಾರೆ.

ಕಾಂಗ್ರೆಸ್ ಚುನಾವಣಾ ಕಚೇರಿಯವಳಿ ಸೇರಿದ ಕಾರ್ಯಕರ್ತರು ಬೈಪಾಸ್ ಸರ್ಕಲ್ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆನಡೆಸಿದರು.

Leave a Reply

Your email address will not be published. Required fields are marked *

error: Content is protected !!