ಕರಾವಳಿಜಿಲ್ಲೆರಾಜಕೀಯರಾಜ್ಯ

ಪುತ್ತೂರಿಗೆ ಆಗಮಿಸಿದ ಬಿಜೆಪಿ ಫೈರ್ ಬ್ರಾಂಡ್ ಬಸನಗೌಡ ಯತ್ನಾಳ್



ಬಿಜಾಪುರ ಶಾಸಕ, ಬಿಜೆಪಿ ಮುಖಂಡ ಬಸನಗೌಡ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ದು ಅರುಣ್ ಕುಮಾರ್ ಪುತ್ತಿಲ ಸ್ವಾಗತಿಸಿದ್ದಾರೆ.

ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿರುವ ಕಾರ್ಯಕರ್ತರನ್ನು ಭೇಟಿಯಾಗಳು ಯತ್ನಾಳ್ ಆಗಮಿಸಿದ್ದು ಬಿಜೆಪಿ ಕಚೇರಿಗೆ ತೆರಳಿ ಅಲ್ಲಿಂದ ಗಾಯಾಳುಗಳು ಇರುವ ಆಸ್ಪತ್ರೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!