ಕರಾವಳಿ

ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ



ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಕಾಂಗ್ರೆಸ್ ಮುಖಂಡರಾದ ಚಂದ್ರಹಾಸ ಶೆಟ್ಟಿ, ನಝೀರ್ ಮಠ, ಗ್ರಾಪಂ ಸದಸ್ಯ ಯು ಟಿ ತೌಸೀಫ್, ಅಬ್ದುಲ್ ರಹಿಮಾನ್ ಯುನಿಕ್, ಮುರಳೀದರ ರೈ ಮಠಂತಬೆಟ್ಟು,ಜಯಪ್ರಕಾಶ್ ಬದಿನಾರ್,ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಸುಧೀರ್ ಕುಮಾರ್ ಕಾಲೇಜಿನ ಬಗ್ಗೆ ಪೂರ್ಣ ಮಾಹಿತಿಯನ್ನು ಶಾಸಕರ ಮುಂದಿಟ್ಟರು.

Leave a Reply

Your email address will not be published. Required fields are marked *

error: Content is protected !!