ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯು.ಟಿ ಖಾದರ್ ಅವರನ್ನು, ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ನೇತೃತ್ವದಲ್ಲಿ ಭೇಟಿಯಾಗಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಸಮದ್ ಸೋಂಪಾಡಿ, ಸಾಲ್ಮರ ಶರೀಫ್, ಅನ್ಸಾರುದ್ದೀನ್ ಉಪಸ್ಥಿತರಿದ್ದರು*


Like this:
Like Loading...