ರಾಜಕೀಯರಾಜ್ಯ

ಸ್ವಾತಂತ್ರ್ಯ ಪೂರ್ವದಿಂದಲೂ ಬಸ್ ಸೌಕರ್ಯ ಇಲ್ಲದ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಶಾಸಕ ಪ್ರದೀಪ್ ಈಶ್ವರ್



ಕಾಂಗ್ರೆಸ್ ತನ್ನ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ವಿಚಾರದಲ್ಲಿ ಬ್ಯುಸಿ ಇದ್ದರೆ ಅತ್ತ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತನ್ನ ಕ್ಷೇತ್ರದ ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಂದರ್ಭಿಕ ಫೋಟೋ

ಸ್ವಾತಂತ್ರ್ಯ ಪೂರ್ವದಿಂದಲೂ ಬಸ್ ಸೌಕರ್ಯ ಇಲ್ಲದ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಸ್ವತಃ ಶಾಸಕ ಪ್ರದೀಪ್ ಈಶ್ವರ್ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಬುಡಗನೂರು, ಹಿರೇನಹಳ್ಳಿ, ಮಾರ್ಗಾನಹಳ್ಳಿ, ಪಾತೂರು, ಚೀಮನಹಳ್ಳಿ, ಬಡಿಗನಾನಿಪಲ್ಲಿ ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದರು.

ಶಾಸಕರ ಈ ನಡೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ

Leave a Reply

Your email address will not be published. Required fields are marked *

error: Content is protected !!