ಕರಾವಳಿಕ್ರೈಂ

ಮಂಗಳೂರು: ಅಡ್ಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ- ವಿದ್ಯಾರ್ಥಿ ಮೃತ್ಯು

ದ್ವಿಚಕ್ರ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು, ಅಡ್ಯಾರ್ ಬಳಿ ಜು. 19ರಂದು ನಡೆದಿದೆ.

ಮೃತ ಯುವಕನನ್ನು ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21. ವ) ಎಂದು ಗುರುತಿಸಲಾಗಿದೆ. ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಅವಘಡ ಸಂಭವಿಸಿದ್ದು ಮಹಮ್ಮದ್ ನಶತ್ ಮೂಲತ ಉಪ್ಪಳದವರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!