ಜಿಲ್ಲೆ

ಮರ ತೆರವು: ಮಂಗಳೂರು – ಮಡಿಕೇರಿ ರಸ್ತೆ ಸಂಚಾರ ಮುಕ್ತ



ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಸಾರಿಗೆ ಸಂಚಾರದಲ್ಲಿ‌ ವ್ಯತ್ಯಯ ಉಂಟಾಗಿತ್ತು.

ಈ ಸಂಬಂಧ ಉಪ ವಿಭಾಗಾಧಿಕಾರಿ ಡಾ.ಯತೀಶ್‌ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!