ಕರಾವಳಿ

ಆ.6: ಕುಂಬ್ರ ವರ್ತಕರ ಸಂಘದಿಂದ ವರ್ತಕ ಸ್ನೇಹ ಸಂಜೆ



ಪುತ್ತೂರು: ವರ್ತಕರ ಸಂಘ ಕುಂಬ್ರ ಇದರ ಆಶ್ರಯದಲ್ಲಿ ವರ್ತಕ ಸ್ನೇಹ ಸಂಜೆ ಕಾರ್ಯಕ್ರಮ ಆ.6ರಂದು ಸಂಜೆ ಗಂಟೆ 4-00ರಿಂದ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಮತ್ತು ವಿಠಲ್ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.

ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವರ್ತಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!