ಕ್ರೈಂಜಿಲ್ಲೆ

ಶಿವಮೊಗ್ಗ: ಗಾಂಧಿ ಪ್ರತಿಮೆಗೆ ಹಾನಿ: ಬಿಗುವಿನ ವಾತಾವರಣ



ಶಿವಮೊಗ್ಗ ಹೊಳೆಹೊನ್ನೂರು ಪಟ್ಟಣದಲ್ಲಿರುವ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ವರದಿಯಾಗಿದೆ.

ಹೊಳೆಹೊನ್ನೂರು ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲಿಸಿಸುತ್ತಿದ್ದು ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!