ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ
Read Moreಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ
Read Moreಉಪ್ಪಿನಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಕರಾಯ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತ್ತಡ್ಕ
Read Moreಕಡಬ: ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಸಮೀಪದ ಏನೆಕಲ್ಲು ನಿವಾಸಿ ಹರೀಶ್ ಪಿ. (60 ವ.)
Read Moreವಿಟ್ಲ: ಮನೆಯ ಹಿಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಸೆ.17ರಂದು ನಡೆದಿದೆ. ಮನೆಯ ಲೀಲಾ ಕೆ
Read Moreಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸೆ.16 ರಂದು ನಡೆದಿದೆ.
Read Moreಪುತ್ತೂರು: ದರ್ಬೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫ (ಸ.ಅ) ತಂಙಲರ ಜನ್ಮದಿನಾಚರಣೆಯ ಪ್ರಯುಕ್ತ ಈದ್ ಮಿಲಾದ್ ಸಮಿತಿ ವತಿಯಿಂದ ಪುತ್ತೂರಿನಲ್ಲಿ ನಡೆದ ಮೀಲಾದ್ ರ್ಯಾಲಿಗೆ
Read Moreಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು
Read Moreಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದ ವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ಸೆ.16ರಂದು ನಡೆಯಿತು. ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿದರು. ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿಯವರು ಮಾಡಾವು ಸಂತೋಷ್ ಗ್ರೂಪ್ಸ್ನ ಹುಸೈನಾರ್ ಹಾಜಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ನ ಅಧ್ಯಕ್ಷ ಅಶ್ರಫ್ ಕಲ್ಲೇಗ, ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ನ ಪ್ರ.ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರು, ಸಂಚಾಲಕರಾದ ಅಡ್ವಕೇಟ್ ನೂರುದ್ದೀನ್ ಸಾಲ್ಮರ, ಕೋಶಾಧಿಕಾರಿ ಅಶ್ರಫ್ ಬಾವು, ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಪ್ರ.ಕಾರ್ಯದರ್ಶಿ ಖಾದರ್ ಖನ್ಝ್ ಕಬಕ, ಕೋಶಾಧಿಕಾರಿ ಇಕ್ಬಾಲ್ ಬಪ್ಪಳಿಗೆ ಹಾಗೂ ದ.ಕ ಮುಸ್ಲಿಂ ಯುವಜನ ಪರಿಷತ್ ಸದಸ್ಯರು ಹಾಗೂ ಮಿಲಾದ್ ಸಮಿತಿಯವರು, ಸಾರ್ವಜನಿಕರು ಉಪಸ್ಥಿತರಿದ್ದರು. ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ
Read Moreಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ
Read Moreಪುತ್ತೂರು: ಮಕ್ಕಳ ಹಕ್ಕುಗಳನ್ನು ಸಹಕಾರಗೊಳಿಸುವಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ.16 ರಂದು ಬೆಂಗಳೂರಿನಲ್ಲಿ
Read More