ಬಾಕಿ ವೇತನ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಶಾಸಕರಿಗೆ ಮನವಿ
ಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ
Read Moreಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ
Read Moreಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಮುಳ್ಳಿಕಾರ್ನಲ್ಲಿ ಮೇ.2ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು
Read Moreಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿರುವ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34. ವ) ಮೃತ ರ್ದುದೈವಿ. ಎರಡು
Read Moreಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ
Read Moreಪುತ್ತೂರು:“ನೀನು ಸ್ಕೂಲ್ಗೆ ಹೋಗುವುದಿಲ್ವ? ಏನು ಕಲಿಯುತ್ತಿದ್ದೀಯ? ಅಪ್ಪ ಅಮ್ಮ ಏನು ಕೆಲಸ ಮಾಡುತ್ತಾರೆ? ನೀನು ಯಾಕೆ ಈ ಕೆಲಸವನ್ನು ಮಾಡುತ್ತಿದ್ದಿಯ ? ಮನೆಯಲ್ಲಿ ಕಷ್ಟ ಇದೆಯಾ? ಇದು ಉಡುಪಿಯಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿದ ಪುತ್ತೂರು ಶಾಸಕ ಅಶೋಕ್ ರೈ ಅವರು ಅಲ್ಲಿ ಪಾತ್ರೆಯನ್ನು ಶುಚಿ ಮಾಡುತ್ತಿದ್ದ ಬಾಲಕನಲ್ಲಿ ಕೇಳಿದ ಪ್ರಶ್ನೆ. ಅಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕ ಯಾರೆಂಬುದೇ ಶಾಸಕರಿಗೆ ಗೊತ್ತಿಲ್ಲ. ಊಟ ಮುಗಿಸಿ ಪ್ಲೇಟ್ ಇಡಲು ಬಂದಾಗ ಬಾಲಕನ ಕೆಲಸವನ್ನು ಕಂಡು ಮರುಕಪಟ್ಟ ಶಾಸಕರು ಈ ಚಿಕ್ಕ ಪ್ರಾಯದಲ್ಲಿ ಬಾಲಕ ಈ ಕೆಲಸ ಮಾಡಬೇಕಾದರೆ ಏನೋ ಕಷ್ಟ ಇರಬಹುದು ಎಂದು ಭಾವಿಸಿ ಅವನ ಬಳಿ ಬಂದು ಮೊದಲಿಗೆ ತಲೆ ಸವರಿದರು. ಆ ಬಳಿಕ ಆತನಲ್ಲಿ ಅವನ ಮನೆಯವರ ಮಾಹಿತಿ ಪಡೆದುಕೊಂಡರು. ಆಗ ಬಾಲಕ ತಾನು ಪಿಯುಸಿ ಓದುತ್ತಿದ್ದೇನೆ, ಅಪ್ಪ ಸಾರಣೆ ಕೆಲಸಕ್ಕೆ ಹೋಗುತ್ತಿದ್ದರು, ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ದಿನಂಪ್ರತಿ ಕೆಲಸಕ್ಕೆ ಹೋಗುತ್ತಿಲ್ಲ, ಅಮ್ಮ ಮನೆಯಲ್ಲೇ ಇರುವುದು. ನಾನು ಕ್ಯಾಟರಿಂಗ್ ಅವರ ಜೊತೆ ಕೆಲಸಕ್ಕೆ ಹೋಗುತ್ತೇನೆ ಆ ಹಣವನ್ನು ಕೂಡಿಟ್ಟು ಸ್ಕೂಲ್ ಫೀಸ್ ಕಟ್ಟುವುದಾಗಿ ಹೇಳಿದ. ಬಾಲಕನ ಕಷ್ಟ ಕೇಳಿ ಭಾವುಕರಾದ ಶಾಸಕರು ನೀನು ವಿದ್ಯೆ ಮುಂದುವರೆಸು ನಿನಗೆ ವಿದ್ಯಾಬ್ಯಾಸಕ್ಕೆ ಏನಾದರೂ ಕಷ್ಟವಾದರೆ ನನಗೆ ಕರೆ ಮಡು ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಬಾಲಕನ ಜೊತೆ ಶಾಸಕರು ಮಾತನಾಡುತ್ತಿದ್ದ ಫೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಶಾಸಕರ ಮಾನವೀಯತೆಗೆ ನೆಟ್ಟಿಗರು ಶಹಬ್ಬಾಸ್ ಎಂದಿದ್ದಾರೆ.
Read Moreಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾರ್ಯ ಅಲ್ ಅಮಲ್ ಜುಮಾ ಮಸೀದಿಯ ಅಧ್ಯಕ್ಷರೂ ಆದ ಯೂಸುಫ್ ಗೌಸಿಯಾ ಸಾಜ ಅವರನ್ನು
Read Moreಪುತ್ತೂರು: ಕಳೆದ ಇಪ್ಪತ್ತಮೂರು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಬೆಳ್ಳಿ ಹಬ್ಬ ಆಚರಣೆಯ ಸಂಭ್ರಮದಲ್ಲಿದ್ದು ಇದರ ಉದ್ಘಾಟನಾ ಸಮಾರಂಭ ಮತ್ತು ಮೂರು ವರ್ಷಗಳ
Read Moreಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ
Read Moreಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ರನ್ನಾಡಿ ಎಂಬಲ್ಲಿ ಭಾನುವಾರ
Read Moreಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದ್ದು ,ಘಟನಾ ಸ್ಥಳಕ್ಮೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ
Read More