ಕರಾವಳಿ

ಕರಾವಳಿ

ಬೆಳಂದೂರು ಈಡನ್  ಗ್ಲೋಬಲ್ ಶಾಲೆಯಲ್ಲಿ ಈಡನ್ ಗ್ಲಾಂಝ ಮಿಲಾದ್ ಸಂಭ್ರಮ

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಮಿಲಾದ್ ಫೆಸ್ಟ್ ಆಚರಿಸಲಾಯಿತು. ಎಂ ಝೀಕ್ಯು  ವಿಭಾಗದ ವಿದ್ಯಾರ್ಥಿ ಹುಸೇನ್ ಅಹ್ಮದ್ ಖುರಾನ್  ಪಠಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸವಣೂರು ಜುಮಾ ಮಸೀದಿಯ ಖತೀಬ್ ಅಶ್ರಫ್  ಬಾಖವಿ ಕಾರ್ಯಕ್ರಮ ಉದ್ಘಾಟಿಸಿದರು. ಬೈತಡ್ಕ ಜುಮಾ ಮಸೀದಿಯ ಮುದರ್ರಿಸ್ ಜುನೈದ್ ಸಖಾಫಿ ಪ್ರಾಸ್ತಾವಿಕ ಭಾಷಣಗೈದರು. ಕಾರ್ಯಕ್ರಮದಲ್ಲಿ ಶಾಲಾ ಪತ್ರಿಕೆಯ ಮುಖಪುಟ ಹಾಗೂ ಕರ್ನಾಟಕ ದರ್ಶನ ಹಸ್ತಪ್ರತಿಯ ಮುಖ ಪುಟ ಬಿಡುಗಡೆ ಮಾಡಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆದ  ಜೆನಿಯೋಡೆಲ್ಮಸ್ ಎಂಬ  ಸ್ಪರ್ಧಾತ್ಮಕ ಪರೀಕ್ಷೆಯ  ವಿಜೇತರಿಗೆ, ಶಾಲಾ ವಿಜ್ಞಾನ ಮೇಳ ಹಬಿನೋಸ್ ಹಾಗೂ ಕಳೆದ ಶೈಕ್ಷಣಿಕ ವರ್ಷದ ಅರೇಬಿಕ್ ವಿಭಾಗದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ  ಪ್ರದಾನ  ಮಾಡಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಶಾ  ಮಾಂತೂರು ಅವರು ಕಾರ್ಯಕ್ರಮಕ್ಕೆ ಸಂದೇಶದ  ಮೂಲಕ ಶುಭ ಹಾರೈಸಿದರು. ಆಡಳಿತ ಸಮಿತಿಯ  ಕಾರ್ಯದರ್ಶಿ ಬಶೀರ್ ಹಾಜಿ ಅಧ್ಯಕ್ಷೀಯ ಭಾಷಣ  ಮಾಡಿದರು. ಸೈಯದ್ ಹಾಮಿದುಲ್ ಹಾದಿ ತಂಙಳ್ ಮಂಜೇಶ್ವರ ದುವಾ ನೇತೃತ್ವ ನೀಡಿದರು. ನಂತರ ಮಕ್ಕಳ ವೈಭವ ಭರಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಮಕ್ಕಳು ನಬಿ ಪ್ರೇಮವನ್ನು ಭಾಷಣ, ಹಾಡು, ಕಥಾ  ಪ್ರಸಂಗ, ಬುರ್ಧಾ, ಕವ್ವಾಲಿ ಹಾಗೂ ದಫ್ ಮೂಲಕ  ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ  ಸದಸ್ಯರಾದ ಅಬ್ದುಲ್ ಹಮೀದ್ ಹಾಜಿ, ಬಿ.ಪಿ  ಇಸ್ಮಾಯಿಲ್ ಹಾಜಿ, ಪುತ್ತುಬಾವ ಹಾಜಿ, ಮುಸ್ತಫಾ  ಸಅದಿ, ಅಬ್ಬಾಸ್ ಹಾಜಿ, ಅಬ್ದುಲ್ ಖಾದರ್ ಹಾಜಿ, ಅಲಿ ಸಅದಿ ಬಲ್ಕಾಡ್, ಮುಹಮ್ಮದ್ ಹಾಜಿ ಹಾಗೂ 

Read More
ಕರಾವಳಿ

ಗೂಡ್ಸ್ ವಾಹನ ಖರೀದಿಸುವವರಿಗೆ ಇಲ್ಲಿದೆ ಸುವರ್ಣಾವಕಾಶ

ಪುತ್ತೂರು: ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್’ನವರ ಭಾರತ್ ವೆಹಿಕಲ್ ಬಜಾರ್‌ನಲ್ಲಿ ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಲಭ್ಯವಿದ್ದು ತಾಲೂಕಿನಲ್ಲೇ ಸೆಕೆಂಡ್ ಹ್ಯಾಂಡ್ ಗೂಡ್ಸ್

Read More
ಕರಾವಳಿ

ರಾಜ್ಯ ಮಟ್ಟದ ಹಿಯಾ ಫಿಯೆಸ್ಟದಲ್ಲಿ ಪ್ರಶಸ್ತಿ ವಿಜೇತ ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜು ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ

ಪುತ್ತೂರು: ಇತ್ತೀಚೆಗೆ ಮೌಂಟನ್ ವ್ಯೂ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ಮಹಿಳೆಯರಿಗಾಗಿ ನಡೆದ ‘ಸಮಸ್ತ’ದ ಫಾಳಿಲಾ-ಫಳೀಲಾ ಕಾಲೇಜುಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧಾ ಕಾರ್ಯಕ್ರಮದಲ್ಲಿ ದ್ವಿತೀಯ ರನ್ನರ್

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾಗೆ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಪ್ರಮುಖರ ಭೇಟಿ

ಕುಂಬ್ರ: ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಸೌದಿ ಅರೇಬಿಯ ಎಂ ಎಚ್ ಕೆ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಫಾರೂಕ್ ಹಾಜಿ ಕನ್ಯಾನ ಮತ್ತು ಪ್ರಮುಖ ರಾದ ಎಂ.ಬಿ

Read More
ಕರಾವಳಿ

ಗ್ರಾಮೀಣ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹೆಚ್ಚಿಸಲು ವಿಜ್ಞಾನ ಬಸ್ಸು ಕೊಡುಗೆ ನೀಡಿದ ಹನೀಫ್ ಪುತ್ತೂರು ಎಲ್ಲಾ ಶ್ರೀಮಂತ ಉದ್ಯಮಿಗಳಿಗೆ ಮಾದರಿ -CRDF

ದುಬಾಯಿಯ ಮಹಮ್ಮದ್ ಬಿನ್ ರಾಶಿದ್ ಸ್ಪೇಸ್ ಸೆಂಟರಿನ ಹಿರಿಯ ಸಂಶೋಧಕ, ಅನಿವಾಸಿ ಭಾರತೀಯ ಹನೀಫ್ ಪುತ್ತೂರುರವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯ ಅಭಿವೃದ್ದಿಪಡಿಸುವ ಉದ್ದೇಶದಿಂದ ಕೊಡುಗೆ

Read More
ಕರಾವಳಿರಾಜಕೀಯರಾಜ್ಯ

ಹತ್ತೂರಲ್ಲೂ ಸುದ್ದಿಯಾಗುತ್ತಿರುವ ಐತಿಹಾಸಿಕ ಬೆಂಗಳೂರು ಕಂಬಳ

ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ  ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ.  ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು  ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಇದೀಗ ಹತ್ತೂರಲ್ಲೂ ಬೆಂಗಳೂರು ಕಂಬಳದ್ದೇ ಸುದ್ದಿಯಾಗುತ್ತಿದ್ದು ಕರಾವಳಿಯ ಇತಿಹಾಸ ಪ್ರಸಿದ್ದ ಬೆಂಗಳೂರಿನಲ್ಲಿ ನಡೆಯುವ ಕಾರಣ ದೇಶ ವಿದೇಶಗಳ ಜನರು ವೀಕ್ಷಿಸುವ ಸಂಭ್ರಮದಲ್ಲಿದ್ದಾರೆ.

Read More
ಕರಾವಳಿಕ್ರೈಂ

ಬೆಳ್ಳಾರೆ: ಮಗನಿಂದಲೇ ತಂದೆ ತಾಯಿ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ತಂದೆ ತಾಯಿ ಮೇಲೆ ಪುತ್ರನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪ ಕಲ್ಲುಗುಡ್ಡೆ ಕೊಡಿಯಾಲ ಎಂಬಲ್ಲಿಂದ ವರದಿಯಾಗಿದೆ. ಕೊಡಿಯಾಲ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿಗಳು

Read More
ಕರಾವಳಿ

ಹೈಕೋರ್ಟ್’ನಲ್ಲಿ ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರಾಗಿ ಆಯ್ಕೆಯಾದ ಲತೀಫ್ ಬಡಗನ್ನೂರು ಅವರಿಗೆ ಅಭಿನಂದನೆ ಸಲ್ಲಿಸಿದ ಕಮ್ಯೂನಿಟಿ ಸೆಂಟರ್

ಕರ್ನಾಟಕ ಹೈಕೋರ್ಟ್ ನಲ್ಲಿ ರಾಜ್ಯ ಲೋಕಾಯುಕ್ತದ ವಿಶೇಷ ಸರಕಾರಿ ಅಭಿಯೋಜಕರಾಗಿ ಆಯ್ಕೆಯಾದ ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಲತೀಫ್ ಬಡಗನ್ನೂರ್ ಅವರಿಗೆ ಪುತ್ತೂರು ಕಮ್ಯೂನಿಟಿ ಸೆಂಟರ್ ಅಭಿನಂದನೆ

Read More
ಕರಾವಳಿ

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಈಗ ಬಿಜೆಪಿಯವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ; ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು

Read More
ಕರಾವಳಿಕ್ರೈಂ

ಕಡಬ: ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ

ಕಡಬ: ಇಲ್ಲಿಗೆ ಸಮೀಪದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಹಣ ಕದ್ದು ಪರಾರಿಯಾಗಿರುವ ಘಟನೆ ನ.20ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

Read More
error: Content is protected !!