ಬೆಂಗಳೂರು ಕಂಬಳ: ಸ್ಪೀಕರ್ ಯು ಟಿ ಖಾದರ್ ಗೆ ಆಹ್ವಾನ
ಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂದರ್ಭದಲ್ಲಿ
Read Moreಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂದರ್ಭದಲ್ಲಿ
Read Moreಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂ ನ ಪ್ರಥಮ ಡ್ರಾ ಇಂದು(ನ.9) ಸಂಜೆ ಸಂಸ್ಥೆಯ ಕಲ್ಲಿಮಾರ್ನಲ್ಲಿರುವ ಕಚೇರಿ ಮುಂಭಾಗದಲ್ಲಿ ಅತಿಥಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ
Read Moreಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರಿನ
Read Moreಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂ ನ ಪ್ರಥಮ ಡ್ರಾ ಇಂದು(ನ.9) ಸಂಜೆ ಸಂಸ್ಥೆಯ ಕಲ್ಲಿಮಾರ್ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಮೊದಲ ತಿಂಗಳ ಪ್ರಥಮ ಡ್ರಾದಲ್ಲಿ
Read Moreಪುತ್ತೂರು: ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ಮೇನಾಲ ಇದರ ಕಾರ್ಯನಿರ್ವಾಹಕ ಆಡಳಿತ ನಿರ್ದೇಶಕ ಡಾ.ಉಮ್ಮರ್ ಬೀಜದಕಟ್ಟೆರವರು ಸಂಸ್ಥೆಗೆ ಭೇಟಿ ನೀಡಿ ಶಾಲಾ ಆಡಳಿತ ನಿರ್ವಹಣೆಯನ್ನು ಪರಿಶೀಲಿಸಿ ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿದರು. ಕೆಲ ಹೊತ್ತು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಪ್ರೋತ್ಸಾಹದ ಮಾತುಗಳನ್ನಾಡಿದರು ಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾ, ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಮುಖ್ಯ ಶಿಕ್ಷಕಿ ತಪಸ್ವಿನಿ ಉಪಸ್ಥಿತರಿದ್ದರು.
Read Moreಪುತ್ತೂರು: ಉದ್ಯಮದ ಜೊತೆಗೆ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವ ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಸಾಮಾಜಿಕ ಕೆಲಸಕ್ಕೆ ಪ್ರಾಧಾನ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ, ಸಂಸ್ಥೆಯು ಕೆಲವು ದಿನಗಳ ಹಿಂದೆ ಪುತ್ತೂರಿನ ಪ್ರಜ್ಞಾ ಆಶ್ರಮಕ್ಕೆ ವಿಲ್ ಚಯರ್ ನೀಡಿತ್ತು. ಜೊತೆಗೆ ತಮ್ಮ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಮೂವರು ಸಮಾಜ ಸೇವಕರಿಗೆ ಸನ್ಮಾನಿಸಿ, ಸಮಾಜ ಸೇವೆಗೆ ಪ್ರೋತ್ಸಾಹಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ಸಂಸ್ಥೆಯ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಫಾರೂಕ್ ಬಾಯಬೆ, ರವಿ ಶೆಟ್ಟಿ, ಅಲಿ ಪರ್ಲಡ್ಕ, ನಝೀರ್ ಸವಣೂರು, ಹರ್ಷಾದ್ ಪುತ್ತೂರು, ಇರ್ಷಾದ್ ಮುಕ್ವೆ ಹಾಗೂ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು.
Read Moreಕಡಬ: ಹೆರಿಗೆಯ ಹೊಟ್ಟೆ ನೋವೆಂದು ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಹೋಗುತ್ತಿದ್ದಾಗ ದಾರಿ ಮಧ್ಯೆ ತಾಯಿ ಮಗುವಿಗೆ ಜನ್ಮ ನೀಡಿದ ಘಟನೆ ನ.9.ರಂದು ಪಂಜದಿಂದ ವರದಿಯಾಗಿದೆ. ಸುರೇಶ್ ಎಂಬವರ
Read Moreನಿಂತಿಕಲ್ಲಿನಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ರಾತ್ರಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು
Read Moreಪುತ್ತೂರು: ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22 ವರ್ಷ) ಹೃದಯಾಘಾತದಿಂದ ನ.7ರಂದು ನಿಧನ ಹೊಂದಿದರು. ಪುಷ್ಪ ಅವರಿಗೆ ಬೆಳಗ್ಗೆ ಎದೆನೋವು ಕಂಡುಬಂದಿದ್ದು ತಕ್ಷಣ ಪುತ್ತೂರು ಸರಕಾರಿ
Read Moreಪುತ್ತೂರು: ನ.24,25 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ಕಾಮಗಾರಿಯನ್ನು ಶಾಸಕರೂ ಬೆಂಗಳೂರು ಕಂಬಳಸಮಿತಿ ಅಧ್ಯಕ್ಷರೂ ಆದ ಅಶೋಕ್ ರೈ ಅವರು ವೀಕ್ಷಣೆ
Read More