ಪುತ್ತೂರು: ಅಕ್ಷಯ್ ಕಲ್ಲೇಗ ಮರ್ಡರ್- ಇಬ್ಬರು ಪೊಲೀಸ್ ವಶಕ್ಕೆ
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕ ಅಕ್ಷಯ್ ಕಲ್ಲೇಗ ಹತ್ಯೆ ಮಾಡಿದ ಘಟನೆ ಗೆ ಸಂಬಂಧಿಸಿ ಮನೀಶ್ ಹಾಗೂ
Read Moreಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕ ಅಕ್ಷಯ್ ಕಲ್ಲೇಗ ಹತ್ಯೆ ಮಾಡಿದ ಘಟನೆ ಗೆ ಸಂಬಂಧಿಸಿ ಮನೀಶ್ ಹಾಗೂ
Read Moreಪುತ್ತೂರು: ಹೇಳಬಾರದು ಆದರೂ ಹೇಳುತ್ತಿದ್ದೇನೆ ಕಳೆದ ಐದು ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಯಾವುದೇ ಅಭಿವೃದ್ದಿ ಕೆಲಸ ಆಗಿಲ್ಲ. ಸೆಲ್ಫಿ ತೆಗೆದದ್ದೇ ಜನರು ಹೇಳಿಕೊಳ್ಳುತ್ತಿರುವ ದೊಡ್ಡ
Read Moreಪುತ್ತೂರು : ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು.ಕಾಲೇಜ್ ವಿದ್ಯಾರ್ಥಿನಿಯರ ವಾರ್ಷಿಕ ಇಸ್ಲಾಮಿಕ್ ಕಲಾ ಪ್ರತಿಭಾ ಕಾರ್ಯಕ್ರಮ ಗ್ಲೋ-2ಕೆ23
Read Moreಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ
Read Moreಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂನ ಮೊದಲ ಡ್ರಾ ನ.9ರಂದು ನಡೆಯಲಿದ್ದು ಆ ಪ್ರಯುಕ್ತ ನ.7ರಂದು ಪುತ್ತೂರು ಪೇಟೆಯಲ್ಲಿ ಸ್ಪಾಟ್ ರಿಜಿಸ್ಟರ್ ಕ್ಯಾಂಪೇನ್ ನಡೆಯಲಿದೆ.
Read Moreಸುಳ್ಯ: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
Read Moreಪುತ್ತೂರು: ಇಲ್ಲಿನ ಕೆಎಸ್ಆರ್ಟಿಸಿ ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಕುಂಟು ದ ಶಾಪ್ನ ಸಹ ಸಂಸ್ಥೆ ವೆಡ್ಡಿಂಗ್ ಲಾಫ್ಟ್ ನ.6ರಂದು ಪುತ್ತೂರು ಕೆಎಸ್ಆರ್ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ. ಶಾಸಕ ಅಶೋಕ್ ಕುಮಾರ್ ರೈ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ನಗರ ಸಭೆಯ ಮುಖ್ಯಾಧಿಕಾರಿ ಮಧು ಮನೋಹರ್, ಕೊಂಬೆಟ್ಟು ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಬೆಂಗಳೂರು ಫಾರ್ಮಾ ಲಿಮಿಟೆಡ್ ಇದರ ವೈಸ್ ಚೇರ್ಮೆನ್ ಉಮ್ಮರ್ ಬೀಜದಕಟ್ಟೆ, ಕೆನರಾ ಬ್ಯಾಂಕ್ ಚೀಫ್ ಮೆನೇಜರ್ ವನಜಾ ಪ್ರಸಾದ್ ಎಚ್, ನಗರ ಸಭಾ ಸದಸ್ಯರಾದ ಯೂಸುಫ್ ಡ್ರೀಮ್ಸ್, ಹಾಗೂ ಬಾಲಚಂದ್ರ, ಡಯಾ ಕೇರ್ ಸ್ಪೆಶಾಲಿಟಿ ಕ್ಲಿನಿಕ್ನ ವೈದ್ಯೆ ಡಾ.ಹಬೀನ, ಹಿಂದುಸ್ಥಾನ್ ಬಿಲ್ಡರ್ನ ಎಂ.ಡಿ ಇಬ್ರಾಹಿಂ ಪಾವೂರು, ಪುತ್ತೂರು ಸೀರತ್ ಕಮಿಟಿ ಅಧ್ಯಕ್ಷ ಅಬ್ದುಲ್ ಖಾದರ್ ಸುರಯ್ಯ, ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸೀದಿ ಅಧ್ಯಕ್ಷ ಕೆ.ಎಚ್ ಖಾಸಿಂ, ಇಸ್ಮಾಯಿಲ್ ಎಂ ಕೆನರಾ ಮೊದಲಾದವರು ಭಾಗವಹಿಸಲಿದ್ದಾರೆ. ಬಂಪರ್ ಬಹುಮಾನ:ಶುಭಾರಂಭದ ಪ್ರಯುಕ್ತ ರೂ.2000 ಮೊತ್ತಕ್ಕಿಂತ ಹೆಚ್ಚಿನ ಡ್ರೆಸ್ ಖರೀದಿ ಮಾಡುವವರಿಗೆ ಮಳಿಗೆಯಲ್ಲಿ ಕೂಪನ್ ದೊರೆಯಲಿದ್ದು ಬಂಪರ್ ಬಹುಮಾನವಾಗಿ ರೆಫ್ರಿಜರೇಟರ್, ವಾಶಿಂಗ್
Read Moreಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರರಾಷ್ಟ್ರೀಯ
Read Moreವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿ ಬಾಲಕಿಯರಿಬ್ಬರಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು ಮೂಲದ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ
Read Moreಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರುಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ
Read More