ಬೆಂಗಳೂರು ಕಂಬಳ: ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಶಾಸಕ ಅಶೋಕ್ ರೈ ಆಮಂತ್ರಣ
ಬೆಂಗಳೂರು: ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈಯವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾದ ಶೇಖರ್ ರಾವ್ ರವರನ್ನು ಭೇಟಿಯಾಗಿ
Read Moreಬೆಂಗಳೂರು: ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈಯವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾದ ಶೇಖರ್ ರಾವ್ ರವರನ್ನು ಭೇಟಿಯಾಗಿ
Read Moreದ.ಕ ಜಿಲ್ಲೆಯಾದ್ಯಂತ ಈಗಾಗಲೇ ಮನೆಮಾತಾಗಿರುವ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲಾ ಇನ್ನೂ ಈ ಒಂದು
Read Moreಪುತ್ತೂರು: ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ನ.4ರಂದು ಸಂಜೆ ತಿಂಗಳಾಡಿ ಸಮೀಪದ ತ್ಯಾಗರಾಜೆಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು. ತ್ಯಾಗರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೆ ಮತ್ತು ಮೂವರು ಮಕ್ಕಳಿಗೆ ಅಲ್ಪ ಗಾಯಗಳಾಗಿದೆ. ಕಾರು ಚಾಲಕ ಅಬ್ದುಲ್ಲ ಎಂಬವರ ಕೈಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾರು ಪಲ್ಟಿಯಾದ ಕೂಡಲೇ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಸಾರೆಪುಣಿಯ ಬಿ.ಕೆ ಉಮ್ಮರ್ ಎಂಬವರು ಕಾರಿನ ಗಾಜನ್ನು ಒಡೆದು ಕಾರಿನಲ್ಲಿದ್ದವರನ್ನು ಹೊರೆ ತೆಗೆಯಲು ಸಹಕರಿಸಿದ್ದು ಇವರ ಮಾನವೀಯ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.
Read Moreಪುತ್ತೂರು: ಸುಮಾರು ಹತ್ತು ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ಪ್ರತೀ ದೀಪಾವಳಿಯಂದು ವಸ್ತ್ರ ವಿತರಣೆ ಕಾರ್ಯಕ್ರಮನಡೆಸುತ್ತಿದ್ದು ಇದು ಜನರ ಜೊತೆ ಸಹಭೋಜನ
Read Moreಆಶಾ ದೀಪ ಸಹಾಯ ಹಸ್ತ ಕುಂಬ್ರ ಇದರ ವತಿಯಿಂದ ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತರಾದ ಕಲಾವಿದ ರಂಗ್ ದ ರಾಜ ಖ್ಯಾತಿಯ ಸುಂದರ್ ರೈ
Read Moreಸುಳ್ಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಬಾಗ ಇದೀಗ ಕೆಲ ಹೊತ್ತಿನ ಮೊದಲು ಸುರಿದ ಭಾರಿ ಮಳೆಗೆ ಏಕಾಏಕಿ ಭೂಮಿ ಕುಸಿದು ಬೃಹತ್ ಹೊಂಡ ನಿರ್ಮಾಣವಾಗಿದೆ. ಸುಮಾರು
Read Moreಪುತ್ತೂರು: ಬೈಕ್ನಲ್ಲಿ ಬಂದ ಅಪರಿಚಿತರಿಬ್ಬರು ಗೂಡಂಗಡಿಯಿಂದ ಹಣ ಎಗರಿಸಿ ಪರಾರಿಯಾದ ಘಟನೆ ನ.3ರಂದು ಕೆಯ್ಯೂರು ಗ್ರಾಮದ ಮಾಡಾವುನಿಂದ ವರದಿಯಾಗಿದೆ. ಮಾಡಾವುಮಲೆ ಎಂಬಲ್ಲಿ ಬಸ್ಸು ನಿಲ್ದಾಣದ ಬಳಿ ಗೂಡಂಗಡಿ
Read Moreಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಪ್ರಗತಿ ಕಾಣಬೇಕು ಎನ್ನುವ ಕನಸು ಮತ್ತು ಇಚ್ಚಾಶಕ್ತಿಯಿಂದ ದುಡಿದ ಕೆಲವೇ ಮಹನಿಯರಲ್ಲಿ ಪುತ್ತೂರಿನ ಕೆ.ಪಿ ಅಹ್ಮದ್ ಹಾಜಿಯವರೂ ಒಬ್ಬರಾಗಿದ್ದಾರೆ. ದಶಕದ ಹಿಂದೆ
Read Moreಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ಸಮೀಪ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿ ಸಂಭವಿಸಿದ ಘಟನೆ ನ.2ರಂದು ನಡೆದಿದೆ. ಕರ್ನೂರು ಆಲಾಬಿಮೂಲೆ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಸಿಡಿಲಿಗೆ ಮನೆಯ ಹಿಂಬದಿಯ ಗೋಡೆ ಬಿರುಕು ಬಿಟ್ಟಿದ್ದು ಶೀಟ್ಗೆ ಹಾನಿಯಾಗಿದೆ ಮನೆಯ ವಿದ್ಯುತ್ ವಯರಿಂಗ್ ಸುಟ್ಟು ಹೋಗಿದ್ದು ಮನೆಯೊಳಗಿದ್ದ ಅಬ್ದುಲ್ ರಹಿಮಾನ್ ಅವರ ಮಗನಿಗೂ ಅಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ರಘುರಾಮ, ನೆ.ಮುಡ್ನೂರು ಗ್ರಾ.ಪಂ ಸದಸ್ಯ ಶ್ರೀರಾಮ ಪಕ್ಕಳ, ಗ್ರಾ.ಪಂ ಮಾಜಿ ಸದಸ್ಯ ಖಾದರ್ ಕರ್ನೂರು, ಸ್ಥಳೀಯರಾದ ಮೋಹನ್ ಹಾಗೂ ಮೆಸ್ಕಾಂ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read Moreಪುತ್ತೂರು: ವಿವಿಧ ಕಡೆಗಳಲ್ಲಿರುವ ” ಹೆಸರಿವರು ಒಂದೆಡೆ ಸೇರುವ ಅಪೂರ್ವ ಸಂಗಮವೊಂದಕ್ಕೆ ಇದೇ ಬರುವ ನವೆಂಬರ್ 5ರಂದು ಪುತ್ತೂರು ಸಾಕ್ಷಿಯಾಗಲಿಕ್ಕಿದೆ. ಕೇರಳದಲ್ಲಿ ಯಶಸ್ವಿ ಸಾಮಾಜಿಕ ಕೆಲಸಗಳ ಮೂಲಕ
Read More