ನವೆಂಬರ್ 5ರಂದು ಪುತ್ತೂರಿನಲ್ಲಿ ಅಶ್ರಫ್ ಹೆಸರಿನವರ ಸಮಾವೇಶ
ಪುತ್ತೂರು: ವಿವಿಧ ಕಡೆಗಳಲ್ಲಿರುವ ” ಹೆಸರಿವರು ಒಂದೆಡೆ ಸೇರುವ ಅಪೂರ್ವ ಸಂಗಮವೊಂದಕ್ಕೆ ಇದೇ ಬರುವ ನವೆಂಬರ್ 5ರಂದು ಪುತ್ತೂರು ಸಾಕ್ಷಿಯಾಗಲಿಕ್ಕಿದೆ. ಕೇರಳದಲ್ಲಿ ಯಶಸ್ವಿ ಸಾಮಾಜಿಕ ಕೆಲಸಗಳ ಮೂಲಕ
Read Moreಪುತ್ತೂರು: ವಿವಿಧ ಕಡೆಗಳಲ್ಲಿರುವ ” ಹೆಸರಿವರು ಒಂದೆಡೆ ಸೇರುವ ಅಪೂರ್ವ ಸಂಗಮವೊಂದಕ್ಕೆ ಇದೇ ಬರುವ ನವೆಂಬರ್ 5ರಂದು ಪುತ್ತೂರು ಸಾಕ್ಷಿಯಾಗಲಿಕ್ಕಿದೆ. ಕೇರಳದಲ್ಲಿ ಯಶಸ್ವಿ ಸಾಮಾಜಿಕ ಕೆಲಸಗಳ ಮೂಲಕ
Read Moreಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಕಾವು ಮುಖಾರಿಮೂಲೆ ಎಂಬಲ್ಲಿಂದ ವರದಿಯಾಗಿದ್ದು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ (31.ವ)ರವರು ಆತ್ಮಹತ್ಯೆ ಮಾಡಿಕೊಂಡವರು. ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಗೆ ಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್ರವರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಧನಂಜಯ ಬಿ.ಸಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Read Moreಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿಕಾವು ಸಮೀಪದ ಅಮ್ಚಿನಡ್ಕದಿಂದ ವರದಿಯಾಗಿದೆ. ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ.
Read Moreಪುತ್ತೂರು: 28ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಪುತ್ತೂರು ತಾಲೂಕಿನ ಮುಕ್ರಂಪಾಡಿಯಲ್ಲಿರುವ ಪ್ರತಿಷ್ಠಿತ ಆಕರ್ಷಣ್ ಇಂಡಸ್ಟ್ರೀಸ್ ಸಂಸ್ಥೆಯು ಗ್ರಾಹಕರಿಗೆ ವಿಶೇಷ ಕೊಡಗೆಗಳನ್ನು ಸೀಮಿತ ಅವಧಿಗೆ ಘೋಷಿಸಿದ್ದು ಆ ಪೈಕಿ
Read Moreಕಷ್ಟದಲ್ಲಿರುವವರ ಕಣ್ಣೀರು ಒರೆಸುವುದು ನಿಜವಾದ ಧರ್ಮವಾಗಿದೆ. ನಮ್ಮ ಧರ್ಮವನ್ನು ಗೌರವಿಸಿ ಇತರೆ ಧರ್ಮವನ್ನು ಗೌರವಿಸುವ ಕೆಲಸ ಆದರೆ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯವಾಗುತ್ತದೆ. ಊರಿನವರ ನೇತೃತ್ಬದಲ್ಲಿ ದೇವಸ್ಥಾನದಲ್ಲಿ
Read Moreಪುತ್ತೂರು: ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ನಾಲ್ಕು ಸುಸಜ್ಜಿತ ಮನೆ ಸೇರಿದಂತೆ, ಕಾರು, ಬೈಕ್, ಚಿನ್ನ, ಡೈಮಂಡ್ ಹೀಗೆ ಲಕ್ಷಾಂತರ ಬಹುಮಾನಗಳನ್ನು ಬಹುಮಾನವಾಗಿ ನೀಡುವ, ಬ್ರೈಟ್ ಭಾರತ್ ಸಂಸ್ಥೆಯ
Read Moreಸುಳ್ಯ: ಒಂದಲ್ಲಾ ಒಂದು ಪ್ರಕರಣಗಳು, ದೂರುಗಳು, ಘಟನೆಗಳು ಎಂಬಿತ್ಯಾದಿ ವಿಷಯಗಳಲ್ಲಿ ಸದಾ ಓಡಾಡುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನವರಾತ್ರಿ ಹಬ್ಬದ ಅಂಗವಾಗಿ ಠಾಣೆಯಲ್ಲಿ ಸಡಗರದ ಆಯುಧ
Read Moreಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದಾಗಿ ಬೇರೆ ಯಾವುದೇ ಅಭಿವೃದ್ದಿಯಾಗುವುದಿಲ್ಲ, ಪುತ್ತೂರಿಗೆ ಇದುವರೆಗೂ ಅಭಿವೃದ್ದಿಗೆ ಅನುದಾನ ಬಿಡುಗಡೆಯಾಗಿಲ್ಲ ಎಂದು ವಿರೋಧ ಪಕ್ಷದವರು ಆರೋಪ ಮಾಡಿದ್ದರು. ಸರಕಾರ
Read Moreಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರ ಪತ್ನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್
Read Moreಉಪ್ಪಿನಂಗಡಿ: ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಮತ್ತು ಇಳಂತಿಳ ಜಂಟಿ ಸಮಿತಿಗಳ ವತಿಯಿಂದ ಕಾರ್ಯಕರ್ತರೊಂದಿಗೆ ಪಕ್ಷದ ಸಮಾವೇಶವು ಎಚ್.ಎಂ ಆಡಿಟೋರಿಯಂ ನಲ್ಲಿ ನಡೆಯಿತು. ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ
Read More