ಬಂಟ್ವಾಳ: ಮಾದಕ ವಸ್ತು ಸೇವನೆ; ಪೊಲೀಸರ ದಾಳಿ, ಓರ್ವನ ಬಂಧನ
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read Moreಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read Moreಪುತ್ತೂರು:ಮಂಜೇಶ್ವರ ಶಾಶಕ ಎ ಕೆ ಎಂ ಅಶ್ರಫ್ರವರು ಓರ್ವ ಅಭಿವೃದ್ದಿ ಚಿಂತನೆಯುಳ್ಳ ರಾಜಕಾರಣಿ, ಸರ್ವ ಧರ್ಮ ಹಾಗೂ ಸರ್ವ ಧರ್ಮಿಯರನ್ನು ಸಮಾನವಾಗಿ ಗೌರವದಿಂದ ಕಾಣುವ ಅವರು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಕೆಲಸ ಮಾಡಿದವರು ಇವರನ್ನು ಈ ಬಾರಿ ಮತ ಹಾಕುವ ಮೂಲಕ ಗೆಲ್ಲಿಸಬೇಕು ಇವರನ್ನು ಕಳೆದುಕೊಂಡಲ್ಲಿ ಮಂಜೇಶ್ವರದ ಜನತೆ ಪಶ್ಚತ್ತಾಪ್ಪ ಪಡಬೇಕಾದೀತು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ರವರ ಪರ ಚುನಾವಣಾ ಪ್ರಚಾರ ಹಾಗೂ ಮತಯಾಚನೆ ನಡೆಸಿ ಮಾತನಾಡಿದರು. ಕ್ಷೇತ್ರದ ಪಳ್ಳಂ, ಉಕ್ಕಿನಡ್ಕ, ಬನ್ಪುತ್ತಡ್ಕ, ಕಜಂಬಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. 5 ವರ್ಷದಲ್ಲಿ ಶಾಸಕ ಎಕೆಎಂ ಅಶ್ರಫ್ರವರು ಕ್ಷೇತ್ರಕ್ಕೆ 560 ಕೋಟಿ ಅನುದಾನವನ್ನು ತಂದಿದ್ದಾರೆ, ಕ್ಷೇತ್ರದ ಜನತೆಯ ಪರವಾಗಿ ಕೇರಳ ವಿಧಾನಸಭೆಯನ್ನು ಶಬ್ದವೆತ್ತಿ ಮಾತನಾಡಿದ್ದಾರೆ. ಓರ್ವ ಶಾಶಕನಾದವ ಹೇಗಿರಬೇಕೆಂದು ಎಂಬುದಕ್ಕೆ ಇವರು ಮಾದರಿಯಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಅವರು ಜನರೊಂದಿಗೆ ಬೆರೆತು ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು, ಮಂಜೇಶ್ವರಕ್ಕೆ ಮಂಜೇಶ್ವರದವರೇ ಶಾsaಕರಾಗಲಿ ಎಲ್ಲಿಂದಲೋ ಬಂದು ವಿಷ ಬೀಜ ಬಿತ್ತುವವರಿಗೆ ಮಣೆ ಹಾಕಬೇಡಿ ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ರವರು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕೇರಳದಲ್ಲಿ ಎಲ್ಡಿಎಫ್ ಮಣ್ಣು ಮುಕ್ಕಲಿದೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವುದು
Read Moreಮಂಗಳೂರು: ತೊಕ್ಕೊಟ್ಟು ಬಳಿ ಕೆಲ ದಿನಗಳ ಹಿಂದೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು
Read Moreಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎಣ್ಮಕಜೆ ಗ್ರಾಪಂ ವ್ಯಾಪ್ತಿಯ ಪಲ್ಲಂನಲ್ಲಿ ನಡೆದ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಪರ ಚುನಾವಣಾ ಪ್ರಚಾರ
Read Moreಬೆಳ್ತಂಗಡಿ: ನದಿಗೆ ಈಜಲು ಹೋದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.28 ರಂದು ಸಂಜೆ ವರದಿಯಾಗಿದೆ. ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ನದಿಗೆ ಈಜಲು
Read Moreಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ಗಳನ್ನು ಹಾಕಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರದ ಗಣೇಶ್ ಪ್ರಸಾದ್ (41) ಎಂಬಾತನನ್ನು ಕಂಕನಾಡಿ ನಗರ ಠಾಣಾ ಪೊಲೀಸರು
Read Moreಪುತ್ತೂರು: ಬೆಳ್ಳಿ ಹಬ್ಬದ ಪ್ರಯುಕ್ತ ದಖೀರತುಲ್ ಉಖ್ರಾ ಯಂಗ್ಮೆನ್ಸ್ ಎಸೋಸಿಯೇಶನ್ ವತಿಯಿಂದ ಮೇ.7ರಿಂದ 9ರವರೆಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಹೊನಲು ಬೆಳಕಿನ ಅಂತರ್ ರಾಜ್ಯ ಮಟ್ಟದ ದಫ್
Read Moreಬೆಳ್ತಂಗಡಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ನಾಲ್ಕು ಮಂದಿಯನ್ನು ವಶಕ್ಕೆ ಪಡೆದು, ಸೊತ್ತು ವಶಪಡಿಸಿಕೊಂಡ ಘಟನೆ ಮಾ.27ರಂದು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ
Read Moreಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ
Read Moreಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಯದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ
Read More